25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

ಗುರುವಾಯನಕೆರೆ : ಕುವೆಟ್ಟು ಗ್ರಾಮದ ವರಕಬೆ ಎಂಬಲ್ಲಿ ನ.18ರಂದು ರಾತ್ರಿ ಗ್ಯಾಸ್ ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದು ಪಿಕಪ್ ಡ್ರೈವರ್ ಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರಿಂದ ಧರ್ಮಸ್ಥಳಕ್ಕೆ ಹೋಗುವ ಗ್ಯಾಸ್ ಲಾರಿ ಮತ್ತು ಬೆಳ್ತಂಗಡಿಯಿಂದ ಮಡಂತ್ಯಾರಿಗೆ ಹೋಗುವ ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದಿದೆ.

Related posts

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya
error: Content is protected !!