23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

ಗುರುವಾಯನಕೆರೆ : ಕುವೆಟ್ಟು ಗ್ರಾಮದ ವರಕಬೆ ಎಂಬಲ್ಲಿ ನ.18ರಂದು ರಾತ್ರಿ ಗ್ಯಾಸ್ ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದು ಪಿಕಪ್ ಡ್ರೈವರ್ ಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರಿಂದ ಧರ್ಮಸ್ಥಳಕ್ಕೆ ಹೋಗುವ ಗ್ಯಾಸ್ ಲಾರಿ ಮತ್ತು ಬೆಳ್ತಂಗಡಿಯಿಂದ ಮಡಂತ್ಯಾರಿಗೆ ಹೋಗುವ ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದಿದೆ.

Related posts

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya
error: Content is protected !!