July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

ಗುರುವಾಯನಕೆರೆ : ಕುವೆಟ್ಟು ಗ್ರಾಮದ ವರಕಬೆ ಎಂಬಲ್ಲಿ ನ.18ರಂದು ರಾತ್ರಿ ಗ್ಯಾಸ್ ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದು ಪಿಕಪ್ ಡ್ರೈವರ್ ಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರಿಂದ ಧರ್ಮಸ್ಥಳಕ್ಕೆ ಹೋಗುವ ಗ್ಯಾಸ್ ಲಾರಿ ಮತ್ತು ಬೆಳ್ತಂಗಡಿಯಿಂದ ಮಡಂತ್ಯಾರಿಗೆ ಹೋಗುವ ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದಿದೆ.

Related posts

ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ

Suddi Udaya

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!