26.2 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಶಿಶಿಲ : ಇಂದು (ನ.19)ನಡೆಯಲಿರುವ ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ನಲ್ಲಿ ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷ ಸುಧೀನ್ ಡಿ., ನಿಕಟ ಪೂರ್ವಾಧ್ಯಕ್ಷ ಸಂದೀಪ್, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ ಪಡ್ಪು, ಕಮಲಾಕ್ಷ ಸತ್ತಿಕಲ್ಲು, ರತ್ನಾಕರ್ ಶಿಶಿಲ,ಕರುಣಾಕರ್ ಅಂಬೆಲ್ತಡ್ಕ , ಬೂತ್ ಸಮಿತಿ ಅಧ್ಯಕ್ಷ ಜಗದೀಶ್ ಉಪಸ್ಥಿತರಿದ್ದರು.

Related posts

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಪಿಯುಸಿ ಫಲಿತಾಂಶ: ಆಳ್ವಾಸ್‌ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

Suddi Udaya

ಬೆದ್ರಬೆಟ್ಟು ಉದ್ಯಮಿ ಹಮೀದ್ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!