ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ನಡ : ಇಲ್ಲಿಯ ಅಜೇಯ ನಗರದ ಸಾಬ್ ಜನ್ ರವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು, ಇವರ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್ ರವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿ. ಪಂ. ಮಾಜಿ ಸದಸ್ಯರಾದ ರಾಜಶೇಖರ ಅಜ್ರಿ, ಗ್ರಾ. ಪಂ. ಸದಸ್ಯರಾದ ಪ್ರವೀಣ್ ವಿ.ಜಿ., ಗುತ್ತಿಗೆದಾರ ಆದಂ ಸಾಹೇಬ್ ರವರು ಉಪಸ್ಥಿತರಿದ್ದರು.

Leave a Comment

error: Content is protected !!