25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವಲಯದ ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಎನ್ ಇವರಿಗೆ ಪದನ್ನೋತಿ ನೀಡಿ ನ.18 ರಂದು ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ (Dy Sp of Excise) ವರ್ಗಾವಣೆ ಮಾಡಿ ಅಬಕಾರಿ ಆಯುಕ್ತರು ತಕ್ಷಣದಿಂದ ಜಾರಿಗೆ ಬರುವಂತೆ ನಿಯುಕ್ತಿಗೊಳಿಸಿ ಆದೇಶ ಮಾಡಿದ್ದಾರೆ‌.

ಶ್ರೀಮತಿ ಸೌಮ್ಯಲತಾ ಎನ್ ಇವರು ಮೂಲತ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನೆಗಳಗುಳಿ ಶ್ರೀ ಗೋವಿಂದ ನಾಯ್ಕ ಹಾಗೂ ಸುಜಾತ ದಂಪತಿಯ ಪುತ್ರಿಯಾಗಿದ್ದು, ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ನಿವಾಸಿಯಾಗಿರುವ ಬೆಳ್ತಂಗಡಿಯ ನೋಟರಿ ವಕೀಲರಾದ ಸಂತೋಷ್ ಕುಮಾರ್ ಇವರ ಪತ್ನಿ ಯಾಗಿರುತ್ತಾರೆ.ಇವರಿಗೆ ಸಮೀಕ್ಷ ಎಸ್, ಸಂಪ್ರೀತ್ ಎಸ್ ಇಬ್ಬರು ಮಕ್ಕಳಿದ್ದಾರೆ.

Related posts

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya
error: Content is protected !!