July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವಲಯದ ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಎನ್ ಇವರಿಗೆ ಪದನ್ನೋತಿ ನೀಡಿ ನ.18 ರಂದು ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ (Dy Sp of Excise) ವರ್ಗಾವಣೆ ಮಾಡಿ ಅಬಕಾರಿ ಆಯುಕ್ತರು ತಕ್ಷಣದಿಂದ ಜಾರಿಗೆ ಬರುವಂತೆ ನಿಯುಕ್ತಿಗೊಳಿಸಿ ಆದೇಶ ಮಾಡಿದ್ದಾರೆ‌.

ಶ್ರೀಮತಿ ಸೌಮ್ಯಲತಾ ಎನ್ ಇವರು ಮೂಲತ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನೆಗಳಗುಳಿ ಶ್ರೀ ಗೋವಿಂದ ನಾಯ್ಕ ಹಾಗೂ ಸುಜಾತ ದಂಪತಿಯ ಪುತ್ರಿಯಾಗಿದ್ದು, ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ನಿವಾಸಿಯಾಗಿರುವ ಬೆಳ್ತಂಗಡಿಯ ನೋಟರಿ ವಕೀಲರಾದ ಸಂತೋಷ್ ಕುಮಾರ್ ಇವರ ಪತ್ನಿ ಯಾಗಿರುತ್ತಾರೆ.ಇವರಿಗೆ ಸಮೀಕ್ಷ ಎಸ್, ಸಂಪ್ರೀತ್ ಎಸ್ ಇಬ್ಬರು ಮಕ್ಕಳಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ. ವೀರಪ್ಪ ಮೊಯ್ಲಿ

Suddi Udaya

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!