23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪಿಕಪ್ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಪಿಕಪ್ ವಾಹನ ಪಲ್ಟಿ ಹೊಡೆದು ಚಾಲಕನ ಕೈ ಕಾಲಿಗೆ ಪೆಟ್ಟಾಗಿದ್ದು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಸಮೀಪ ಬೆಂಗಳೂರಿನ ಇಕ್ಕೊ ಕಾರ್ ರಸ್ತೆಗೆ ಉರುಳಿದ್ದು ಅದರಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.ಈ ಎರಡು ಅಪಘಾತಗಳು ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಘಟನೆ ನಡೆದಿದೆ.

Related posts

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!