23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪಿಕಪ್ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಪಿಕಪ್ ವಾಹನ ಪಲ್ಟಿ ಹೊಡೆದು ಚಾಲಕನ ಕೈ ಕಾಲಿಗೆ ಪೆಟ್ಟಾಗಿದ್ದು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಸಮೀಪ ಬೆಂಗಳೂರಿನ ಇಕ್ಕೊ ಕಾರ್ ರಸ್ತೆಗೆ ಉರುಳಿದ್ದು ಅದರಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.ಈ ಎರಡು ಅಪಘಾತಗಳು ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಘಟನೆ ನಡೆದಿದೆ.

Related posts

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!