38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

ಉಜಿರೆ: ತುರ್ತು ನಿರ್ವಹನೆಯ ಪ್ರಯುಕ್ತ ನ.21 ಮಂಗಳವಾರದಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ ಹಾಗೂ ಪಟ್ರಮೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya
error: Content is protected !!