23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ದಾರ ಸಮಿತಿ, ಬೋಂಟ್ರೊಟ್ಟು ಕ್ಷೇತ್ರದ ಕಲಶಾಭಿಷೇಕವು ಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು ಕ್ಷೇತ್ರದ ಕೂಪನ್ ಹಾಗೂ ವಿಜ್ಞಾಪನಾ ಆಮಂತ್ರಣ ಬಿಡುಗಡೆಯು ಬಳಂಜ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಬಿ.ಶೀತಲ್ ಪಡಿವಾಳ್, ತಿಮ್ಮಪ್ಪ ಪೂಜಾರಿ, ಮನೋಹರ್ ಬಳಂಜ, ವಿನು ಬಳಂಜ, ಶೋಭಾ ಕುಲಾಲ್, ಗಣೇಶ್ ಪೂಜಾರಿ ಬೊಂಟ್ರೋಟ್ಟು, ಸುರೇಶ್ ಶೆಟ್ಟಿ ಕುರೆಲ್ಯ, ಚಂದ್ರಶೇಖರ್ ಪಿಕೆ, ಮಹಾಬಲ ಪೂಜಾರಿ ಬೊಂಟ್ರೋಟ್ಟು, ಸತೀಶ್ ರೈ ಬಾರ್ದಡ್ಕ, ಪ್ರವೀಣ್ ಕುಮಾರ್ ಹೆಚ್.ಎಸ್, ರಮಾನಾಥ ಶೆಟ್ಟಿ, ಅನಂತರಾಮ ಹೊಳ್ಳ, ಬಿ.ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಗುರುಪ್ರಸಾದ್ ಹೆಗ್ಡೆ ದರಿಮಾರು, ಗಣೇಶ್ ಸಂಭ್ರಮ ಬಳಂಜ, ರಾಜೇಂದ್ರ ಶೆಟ್ಟಿ ಕುರೆಲ್ಯ,ಪ್ರಮೋದ್ ಕುಮಾರ್ ಜೈನ್ ಹೊಸಮನೆ ಬಳಂಜ,ಗಣೇಶ್ ಬಿಕೆ ಬರಮೇಲು, ಸತೀಶ್ ದೇವಾಡಿಗ, ಸುರೇಶ್ ಹೇವ, ಹರೀಶ್ ಪೂಜಾರಿ ಬೈಲಬರಿ, ಆನಂದ ದೇವಾಡಿಗ ಶಾರಬೈಲು, ಸದಾನಂದ ಪೂಜಾರಿ ಬೊಂಟ್ರೋಟ್ಟು, ಸಂತೋಷ್ ಪಿ ಕೋಟ್ಯಾನ್ ಹಾಗೂ ಸಮಿತಿಯ ಸರ್ವಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!