22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ದಾರ ಸಮಿತಿ, ಬೋಂಟ್ರೊಟ್ಟು ಕ್ಷೇತ್ರದ ಕಲಶಾಭಿಷೇಕವು ಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು ಕ್ಷೇತ್ರದ ಕೂಪನ್ ಹಾಗೂ ವಿಜ್ಞಾಪನಾ ಆಮಂತ್ರಣ ಬಿಡುಗಡೆಯು ಬಳಂಜ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಬಿ.ಶೀತಲ್ ಪಡಿವಾಳ್, ತಿಮ್ಮಪ್ಪ ಪೂಜಾರಿ, ಮನೋಹರ್ ಬಳಂಜ, ವಿನು ಬಳಂಜ, ಶೋಭಾ ಕುಲಾಲ್, ಗಣೇಶ್ ಪೂಜಾರಿ ಬೊಂಟ್ರೋಟ್ಟು, ಸುರೇಶ್ ಶೆಟ್ಟಿ ಕುರೆಲ್ಯ, ಚಂದ್ರಶೇಖರ್ ಪಿಕೆ, ಮಹಾಬಲ ಪೂಜಾರಿ ಬೊಂಟ್ರೋಟ್ಟು, ಸತೀಶ್ ರೈ ಬಾರ್ದಡ್ಕ, ಪ್ರವೀಣ್ ಕುಮಾರ್ ಹೆಚ್.ಎಸ್, ರಮಾನಾಥ ಶೆಟ್ಟಿ, ಅನಂತರಾಮ ಹೊಳ್ಳ, ಬಿ.ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಗುರುಪ್ರಸಾದ್ ಹೆಗ್ಡೆ ದರಿಮಾರು, ಗಣೇಶ್ ಸಂಭ್ರಮ ಬಳಂಜ, ರಾಜೇಂದ್ರ ಶೆಟ್ಟಿ ಕುರೆಲ್ಯ,ಪ್ರಮೋದ್ ಕುಮಾರ್ ಜೈನ್ ಹೊಸಮನೆ ಬಳಂಜ,ಗಣೇಶ್ ಬಿಕೆ ಬರಮೇಲು, ಸತೀಶ್ ದೇವಾಡಿಗ, ಸುರೇಶ್ ಹೇವ, ಹರೀಶ್ ಪೂಜಾರಿ ಬೈಲಬರಿ, ಆನಂದ ದೇವಾಡಿಗ ಶಾರಬೈಲು, ಸದಾನಂದ ಪೂಜಾರಿ ಬೊಂಟ್ರೋಟ್ಟು, ಸಂತೋಷ್ ಪಿ ಕೋಟ್ಯಾನ್ ಹಾಗೂ ಸಮಿತಿಯ ಸರ್ವಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!