25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ದಾರ ಸಮಿತಿ, ಬೋಂಟ್ರೊಟ್ಟು ಕ್ಷೇತ್ರದ ಕಲಶಾಭಿಷೇಕವು ಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು ಕ್ಷೇತ್ರದ ಕೂಪನ್ ಹಾಗೂ ವಿಜ್ಞಾಪನಾ ಆಮಂತ್ರಣ ಬಿಡುಗಡೆಯು ಬಳಂಜ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಬಿ.ಶೀತಲ್ ಪಡಿವಾಳ್, ತಿಮ್ಮಪ್ಪ ಪೂಜಾರಿ, ಮನೋಹರ್ ಬಳಂಜ, ವಿನು ಬಳಂಜ, ಶೋಭಾ ಕುಲಾಲ್, ಗಣೇಶ್ ಪೂಜಾರಿ ಬೊಂಟ್ರೋಟ್ಟು, ಸುರೇಶ್ ಶೆಟ್ಟಿ ಕುರೆಲ್ಯ, ಚಂದ್ರಶೇಖರ್ ಪಿಕೆ, ಮಹಾಬಲ ಪೂಜಾರಿ ಬೊಂಟ್ರೋಟ್ಟು, ಸತೀಶ್ ರೈ ಬಾರ್ದಡ್ಕ, ಪ್ರವೀಣ್ ಕುಮಾರ್ ಹೆಚ್.ಎಸ್, ರಮಾನಾಥ ಶೆಟ್ಟಿ, ಅನಂತರಾಮ ಹೊಳ್ಳ, ಬಿ.ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಗುರುಪ್ರಸಾದ್ ಹೆಗ್ಡೆ ದರಿಮಾರು, ಗಣೇಶ್ ಸಂಭ್ರಮ ಬಳಂಜ, ರಾಜೇಂದ್ರ ಶೆಟ್ಟಿ ಕುರೆಲ್ಯ,ಪ್ರಮೋದ್ ಕುಮಾರ್ ಜೈನ್ ಹೊಸಮನೆ ಬಳಂಜ,ಗಣೇಶ್ ಬಿಕೆ ಬರಮೇಲು, ಸತೀಶ್ ದೇವಾಡಿಗ, ಸುರೇಶ್ ಹೇವ, ಹರೀಶ್ ಪೂಜಾರಿ ಬೈಲಬರಿ, ಆನಂದ ದೇವಾಡಿಗ ಶಾರಬೈಲು, ಸದಾನಂದ ಪೂಜಾರಿ ಬೊಂಟ್ರೋಟ್ಟು, ಸಂತೋಷ್ ಪಿ ಕೋಟ್ಯಾನ್ ಹಾಗೂ ಸಮಿತಿಯ ಸರ್ವಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya
error: Content is protected !!