25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ದಾರ ಸಮಿತಿ, ಬೋಂಟ್ರೊಟ್ಟು ಕ್ಷೇತ್ರದ ಕಲಶಾಭಿಷೇಕವು ಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು ಕ್ಷೇತ್ರದ ಕೂಪನ್ ಹಾಗೂ ವಿಜ್ಞಾಪನಾ ಆಮಂತ್ರಣ ಬಿಡುಗಡೆಯು ಬಳಂಜ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಬಿ.ಶೀತಲ್ ಪಡಿವಾಳ್, ತಿಮ್ಮಪ್ಪ ಪೂಜಾರಿ, ಮನೋಹರ್ ಬಳಂಜ, ವಿನು ಬಳಂಜ, ಶೋಭಾ ಕುಲಾಲ್, ಗಣೇಶ್ ಪೂಜಾರಿ ಬೊಂಟ್ರೋಟ್ಟು, ಸುರೇಶ್ ಶೆಟ್ಟಿ ಕುರೆಲ್ಯ, ಚಂದ್ರಶೇಖರ್ ಪಿಕೆ, ಮಹಾಬಲ ಪೂಜಾರಿ ಬೊಂಟ್ರೋಟ್ಟು, ಸತೀಶ್ ರೈ ಬಾರ್ದಡ್ಕ, ಪ್ರವೀಣ್ ಕುಮಾರ್ ಹೆಚ್.ಎಸ್, ರಮಾನಾಥ ಶೆಟ್ಟಿ, ಅನಂತರಾಮ ಹೊಳ್ಳ, ಬಿ.ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಗುರುಪ್ರಸಾದ್ ಹೆಗ್ಡೆ ದರಿಮಾರು, ಗಣೇಶ್ ಸಂಭ್ರಮ ಬಳಂಜ, ರಾಜೇಂದ್ರ ಶೆಟ್ಟಿ ಕುರೆಲ್ಯ,ಪ್ರಮೋದ್ ಕುಮಾರ್ ಜೈನ್ ಹೊಸಮನೆ ಬಳಂಜ,ಗಣೇಶ್ ಬಿಕೆ ಬರಮೇಲು, ಸತೀಶ್ ದೇವಾಡಿಗ, ಸುರೇಶ್ ಹೇವ, ಹರೀಶ್ ಪೂಜಾರಿ ಬೈಲಬರಿ, ಆನಂದ ದೇವಾಡಿಗ ಶಾರಬೈಲು, ಸದಾನಂದ ಪೂಜಾರಿ ಬೊಂಟ್ರೋಟ್ಟು, ಸಂತೋಷ್ ಪಿ ಕೋಟ್ಯಾನ್ ಹಾಗೂ ಸಮಿತಿಯ ಸರ್ವಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya
error: Content is protected !!