24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಆವರಣದಲ್ಲಿ ನೆಲೆನಿಂತ ಕಾರಣೀಕ ಬೊಳ್ಳಜ್ಜನ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರವನ್ನು ಅನಾವರಣಗೊಳಿಸಲಾಯಿತು.

ಪ್ರಸಿದ್ದ ದೈವ ನರ್ತಕ ಬೇಬಿ ಪರವ ಅವರು ಸ್ವಾಮಿ ಬೊಳ್ಳಜ್ಜ ಹೆಸರಿನಲ್ಲಿ ಕ್ರೀಡಾಕೂಟಕ್ಕೆ ಸಮವಸ್ತ್ರ ಮಾಡಿದ್ದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ, ಸುದ್ದಿ ಉದಯ ಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ನಿಕಟಪೂರ್ವಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್, ಬಳಂಜ ಗ್ರಾಮ‌ ಪಂಚಾಯತ್ ಸದಸ್ಯ ಬಾಲಕೃಷ್ಣ ಪೂಜಾರಿ ಯೈಕುರಿ, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ, ಬೊಂಟ್ರೋಟ್ಟು ಕ್ಷೇತ್ರದ ಟ್ರಸ್ಟಿ ಗಣೇಶ್ ಪೂಜಾರಿ, ಯುವಶಕ್ತಿ ಫ್ರೆಂಡ್ಸ್ ತಂಡದ ಸದಸ್ಯ ಕರುಣಾಕರ ಹೆಗ್ಡೆ ಬೊಕ್ಕಸ, ದೈವ ನರ್ತಕ ಬೇಬಿ ಪರವ, ಸುದ್ದಿ ಉದಯ ವಾರಪತ್ರಿಕೆಯ ಪ್ರತಿನಿಧಿ ಅಶೋಕ್ ಕುಲಾಲ್, ಪ್ರಮುಖರಾದ ಜಯನ್ ಮೇಸ್ತ್ರಿ, ರಾಕೇಶ್ ಹಿಮರಡ್ಡ,ಅನಿಲ್ ಬೊಂಟ್ರೋಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!