27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

ಬಳಂಜ: ಶ್ರೀಮಾತಾ ನಾಲ್ಕೂರು ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಾಲಿಬಾಲ್ ಪಂದ್ಯಾವಳಿಯು ಬಳಂಜ ಶ್ರೀ ದೈವ ಕೊಡಮಣಿತ್ತಾಯ ಆವರಣದಲ್ಲಿ ನ. 18 ರಂದು ನಡೆಯಿತು.

ಪಂದ್ಯಾವಳಿಯ ಉದ್ಘಾಟನೆಯನ್ನು ಹಿರಿಯರಾದ ನೋಣಯ್ಯ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.

ವೇದಿಕೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯಶೋಧರ ಶೆಟ್ಟಿ ಅಟ್ಲಾಜೆ, ಸದಸ್ಯ ಬಾಲಕೃಷ್ಣ ಪೂಜಾರಿ ಯೈಕುರಿ,ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್,ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಮಾಜಿ ಅಧ್ಯಕ್ಷ ಸುರೇಶ್ ಪೂಜಾರಿ ಜೈಮಾತ,ಪ್ರಗತಿ ಪರ ಕೃಷಿಕ ವಿಶ್ವನಾಥ ಹೊಳ್ಳ, ಬೆಳ್ತಂಗಡಿ ಭಾರತ್ ಆಟೋ ಕಾರ್ಸ್ ಸಂಸ್ಥೆಯ ಉದ್ಯೋಗಿ ಪ್ರವೀಣ್ ಕುಮಾರ್ ಹೆಚ್.ಎಸ್,ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರು,ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ,ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ ಯತೀಶ್ ವೈ.ಎಲ್ ಬಳಂಜ,ಯುವ ಉದ್ಯಮಿ ಸಾಧಿಕ್ ಬಳಂಜ,ಸುನೀಲ್ ಪಡಂಗಡಿ,ಹಿರಿಯರಾದ ಸಂಜೀವ ಶೆಟ್ಟಿ ನಾಲ್ಕೂರು,ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಗುರುಪ್ರಸಾದ್ ಹೆಗ್ಡೆ ದರಿಮಾರ್, ಪ್ರಗತಿಪರ ಕೃಷಿಕ ಸುರೇಶ್ ಪೂಜಾರಿ ಹೇವ,ಯುವ ಉದ್ಯಮಿ ಪುರಂದರ ಪೆರಾಜೆ, ಬಳಂಜ ವಾಲಿಬಾಲ್ ಕ್ಲಬ್ ಕಾರ್ಯದರ್ಶಿ ಯೋಗೀಶ್ ಆರ್ ಯೈಕುರಿ,ಯುವ ಉದ್ಯಮಿ ಜಗದೀಶ್ ಪೆರಾಜೆ, ನೀಲಯ್ಯ ಕೆ ಕಾವಡಿ,ಉದ್ಯಮಿ ಶಮಂತ್ ಬಳಂಜ ಉಪಸ್ಥಿತರಿದ್ದರು.

ಸನ್ಮಾನ: ಶ್ರೀಮಾತ ನಾಲ್ಕೂರು ತಂಡದ ವತಿಯಿಂದ ಶ್ರೀ ದೈವ ಕೊಡಮಣಿತ್ತಾಯ ಆವರಣ ಗೋಡೆ ಸಮಿತಿ ಅಧ್ಯಕ್ಷ ಗಣೇಶ್ ಬಿಕೆ,ಸುರ್ಯ ಬರಮೇಲು ಹಾಗೂ ಮೋಟಾರು ಬೈಕ್ ರೈಡರ್ ಸಂತೋಷ್ ತೋಟದಪಲ್ಕೆ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀಮಾತ ನಾಲ್ಕೂರು ತಂಡದ ಸದಸ್ಯರಾದ ಸನತ್ ಶೆಟ್ಟಿ,ಸ್ವರೂಪ್ ಶೆಟ್ಟಿ, ಹರೀಶ್ ಮಜ್ಜೇನಿ, ಪುರಂದರ ಪೆರಾಜೆ, ಸಮಂತ್ ಅಂಚನ್,ನಿಶಾಂತ್,ಆದರ್ಶ್,ರಕ್ಷಿತ್, ಅವಿನಾಶ್, ರಾಜೇಶ್, ನಿತೀಶ್, ವಿಘ್ನೇಶ್, ಆಕರ್ಷ್,ರಾಕೇಶ್, ಸುಶಾಂತ್, ರಿತೇಶ್, ಪುರಂದರ ಬಳೆಂಜ, ಹರ್ಷಿತ್, ಜತಿನ್, ಪ್ರಣಮ್, ರಚನ್, ರತನ್, ಶ್ರಿಜನ್, ಪ್ರಾಣೇಶ್, ಆದರ್ಶ್, ಅಶ್ರೀತ್, ಅಭಿಜಿತ್, ವಿಲಾಸ್, ರವಿತೇಜ, ಸುಜಿತ್ ಹೆಗ್ಡೆ,ಪ್ರಸಾದ್ ಬಳೆಂಜ, ಯಶ್ವಿತ್, ನದೇಶ್ ಶೆಟ್ಟಿ, ಅಶೋಕ್, ಶ್ರೀಕಾಂತ್, ಮಧು ಶೆಟ್ಟಿ ಸಹಕರಿಸಿದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!