32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು, ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಶಿಬಿರ ನ.19 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು.


42 ನಾಯಿ ಹಾಗೂ 21 ಬೆಕ್ಕಿನ ಮರಿಗಳನ್ನು ತಾಲೂಕಿನ ನಾನಾ ಗ್ರಾಮಗಳ ಮಂದಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ದತ್ತು ಪಡೆದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ಅನಂತ ಭಟ್, ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ಸದಸ್ಯರಾದ ಎಂ.ವಿ. ಭಟ್, ಡಾ.ಸುಧೀರ್ ಪ್ರಭು, ನಾರಾಯಣ ಪೈ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್, ಎನಿಮಲ್ ಕೇರ್ ಟ್ರಸ್ಟ್ ಅಧಿಕಾರಿ ಮಮತಾ ಮತ್ತಿತರರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Related posts

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya
error: Content is protected !!