22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು, ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಶಿಬಿರ ನ.19 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು.


42 ನಾಯಿ ಹಾಗೂ 21 ಬೆಕ್ಕಿನ ಮರಿಗಳನ್ನು ತಾಲೂಕಿನ ನಾನಾ ಗ್ರಾಮಗಳ ಮಂದಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ದತ್ತು ಪಡೆದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ಅನಂತ ಭಟ್, ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ಸದಸ್ಯರಾದ ಎಂ.ವಿ. ಭಟ್, ಡಾ.ಸುಧೀರ್ ಪ್ರಭು, ನಾರಾಯಣ ಪೈ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್, ಎನಿಮಲ್ ಕೇರ್ ಟ್ರಸ್ಟ್ ಅಧಿಕಾರಿ ಮಮತಾ ಮತ್ತಿತರರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Related posts

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya
error: Content is protected !!