22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಮಂಗಳೂರು ಸಂಸ್ಕೃತ ಸಂಘ, ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಸಮೀತಿ, ಜಿಲ್ಲಾ ಶ್ರೀ ಮದ್ಭವದ್ಗೀತಾ ಅಭಿಯಾನ ಸಮೀತಿ, ಎಸ್. ಡಿ . ಎಂ. ಶಿಕ್ಷಣ ಸಂಸ್ಥೆಗಳು, ಯಕ್ಷಭಾರತಿ ಕನ್ಯಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಎಸ್ ಡಿ. ಎಂ. ಪದವಿಪೂರ್ವ ಕಾಲೇಜು ಉಜರೆ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ “ಭಗವದ್ಗೀತಾ ಅಭಿಯಾನದಲ್ಲಿ -2023” ಈ ಕಾರ್ಯಕ್ರಮದಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಕುಮಾರಿ ತ್ರಿವೇಣಿ ಇವಳು ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಕು.ಭವಿಷ್- ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಮುಖ್ಯೋಪಾಧ್ಯಾಯರಾದ ಪದ್ಮರಾಜು ಎಂ ಇವರ ಮಾರ್ಗದರ್ಶನದಲ್ಲಿ ಸಂಸ್ಕೃತ ಭಾಷಾ ಶಿಕ್ಷಕಿ ಶ್ರೀಮತಿ ಭವ್ಯಾ ಹೆಗಡೆ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿರುತ್ತಾರೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya
error: Content is protected !!