22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ ನ.19 ರಂದು ನೆರವೇರಿತು.
ಗಣಪತಿಗುಡಿಯ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಬೆಡಿಗುತ್ತು ಮನೆತನದ ರಾಮಣ್ಣಗೌಡ ಸುಂದರಿ ಮತ್ತು ಮಕ್ಕಳು ವಹಿಸಿದ್ದು ಅವರ ಮನೆತನದ ಬಹುತೇಕ ಕುಟುಂಬಸ್ಥರು ಹಾಜರಿದ್ದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬಿ.ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ, ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿ.ಕೆ ಧನಂಜಯ ರಾವ್, ಪ್ರಧಾನ ಕಾರ್ಯದರ್ಶಿ ದಾಸಪ್ಪಗೌಡ ಕಾಂಜಾನು, ಕಾರ್ಯದರ್ಶಿ ಜ್ಯೋತಿ ಲಕ್ಷ್ಮಿ ಕಿಲ್ಲೂರು, ಕೋಶಾಧಿಕಾರಿ ವಾಸುದೇವ ರಾವ್ ಕಕ್ಕೆನೇಜಿ, ಸಂಘಟನಾ ಪ್ರಧಾನ ಕಾರ್ಯದರ್ಶಿ ವಿನಯಚಂದ್ರ ಸೇನರಬೆಟ್ಟು, ಬಿ.ಎಮ್ ಗೌಡ ಉಜಿರೆ, ರಾಜೇಂದ್ರ ಗೌಡ ಬೆಡಿಗುತ್ತು, ಶಶಿಧರ ಬೆಡಿಗುತ್ತು, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ವ್ಯವಸ್ಥಾಪನ ಸಮಿತಿ ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿಯವರು ಉಪಸ್ಥಿತರಿದ್ದರು.


ಈಗಾಗಲೇ ಬ್ರಹ್ಮ ಕುಂಭಾಭಿಷೇಕದ ಬಹುತೇಕ ಸಮಿತಿಗಳು ರಚನೆಗೊಂಡಿದ್ದು ಮುಂದೆ ಪ್ರತಿ ಆದಿತ್ಯವಾರ
ಇದರ ರೂಪು ರೇಷೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya
error: Content is protected !!