July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

ಅರಸಿನಮಕ್ಕಿ: ಅಂಗನವಾಡಿ ಕೇಂದ್ರಕ್ಕೆ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅನುದಾನದಲ್ಲಿ ಸುಣ್ಣ ಬಣ್ಣ ಗೋಡೆ ಬರಹ ವರ್ಣ ರಂಜಿತ ಚಿತ್ರ ಬಿಡಿಸಿ ಅಂಗನವಾಡಿ ಮಕ್ಕಳಿಗೆ ಪೂರಕ ವಾತಾವರಣ ನಿರ್ಮಿಸಿರುತ್ತಾರೆ. ಇದರ ಉದ್ಘಾಟನೆಯನ್ನು ಅರಸಿನಮಕ್ಕಿ ಗ್ರಾ.ಪಂ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂಎಸ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಸುಮವಾತಿ ವಹಿಸಿದ್ದರು.

ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಪ್ರೇಮಚಂದ್ರ, ಪುಷ್ಪ ಉಪಸ್ಥಿತರಿದ್ದರು. ಹೊಸ್ತುಟ ಶಾಲೆ ಯ ಮುಖ್ಯ ಶಿಕ್ಷಕಿ ಮಾಲತಿ ವೇದಿಕೆ ಯಲ್ಲಿ ಉಪಸ್ಥಿತರಿದ್ದರು ಹಳೇ ವಿಧ್ಯಾರ್ಥಿಗಳು ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ ಕೊಡುಗೆಯಾಗಿ ನೀಡಿದರು.


ಕಾರ್ಯಕ್ರಮದಲ್ಲಿ ಸ್ವಾಗತವನ್ನು ಅಂಗನವಾಡಿ ಕಾರ್ಯಕರ್ತೆ ಭಾರತಿ, ಧನ್ಯವಾದವನ್ನು ಆಶಾ ಕಾರ್ಯಕರ್ತೆ ಪಾರ್ವತಿ ,ನಿರೂಪಣೆಯನ್ನು ಧನ್ಯಶ್ರೀ ನೆರವೇರಿಸಿದರು.

Related posts

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!