September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ: ಕರ್ನಾಟಕ ಸರಕಾರ ಪ್ರಾಚ್ಯ ಮತ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಇವರ ಸಹಯೋಗದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ 2023-24ರ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಗಗನ್ಯ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಮುಖ್ಯೋಪಾಧ್ಯಾಯರಾದ ಪದ್ಮರಾಜು ಎನ್ ಮಾರ್ಗದರ್ಶನದಲ್ಲಿ ಕನ್ನಡ ಶಿಕ್ಷಕರಾದ ಯುವರಾಜ ರವರು ವಿದ್ಯಾರ್ಥಿನಿಗೆ ತರಬೇತಿ ನೀಡಿರುತ್ತಾರೆ.

Related posts

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!