25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

ಕೊಕ್ಕಡ: ಇಲ್ಲಿಯ ರಾಮಭಜನಾ ಮಂದಿರ ಮುಂಭಾಗ ಕಪಿಲಾ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಇದರ ಉದ್ಘಾಟನೆಯು ನ.20 ರಂದು ನಡೆಯಿತು.

ಈ ಸಂದರ್ಭದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೊಕ್ಕಡ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಉದ್ಯಮಿ ಬಾಲಕೃಷ್ಣ ನೈಮಿಷ ಸೌತಡ್ಕ , ಕೊಕ್ಕಡ ಅಂಬಿಕಾ ಕ್ಲಿನಿಕ್ ಡಾ| ಗಣೇಶ್ ಪ್ರಸಾದ್ , ಕೊಕ್ಕಡ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಯೋಗಿಶ್ ಆಲಂಬಿಲ, ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಿಗೆಮಜಲು, ಪುರುಷೋತ್ತಮ ಲಕ್ಷ್ಮೀ ಎಲೆಕ್ಟ್ರಿಕಲ್ ಹಾಗೂ ಹಿರಿಯರು ಹಿತೈಷಿಗಳು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಣ್ಯರನ್ನು ಸಂಸ್ಥೆಯ ಮಾಲಕ ವಿನೋದ್ ಸ್ವಾಗತಿಸಿ, ಸತ್ಕರಿಸಿದರು.

ಸಂಸ್ಥೆಯಲ್ಲಿ ಅಲ್ಯೂಮಿನಿಯಂ ಕಿಟಕಿಗಳು, ಅಲ್ಯುಮಿನಿಯಂ ಶೋಕೇಸ್, ಅಲ್ಯುಮಿನಿಯಂ ಕಿಚನ್ ಡೋರ್, ಫೈಬರ್ ಸೀಲಿಂಗ್, ಅಲ್ಯುಮೀನಿಯಂ ಸೈಡಿಂಗ್ ವಿಂಡೋ, ಫೈಬರ್ ಡೋರ್, ಅಲ್ಯುಮಿನಿಯಂ ಪಾರ್ಟಿಷನ್ ಕೆಲಸಗಳನ್ನು ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

Related posts

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಮಲವಂತಿಗೆ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya
error: Content is protected !!