31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

ಶಿರ್ಲಾಲು : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಶಿರ್ಲಾಲು ಕರಂಬಾರು ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಯುವವಾಹಿನಿ ಸಂಚಲನ ಸಮಿತಿ ಇದರ ಆಶ್ರಯದಲ್ಲಿ 10 ನೇ ವರ್ಷದ ಕೆಸರು ಗದ್ದೆ ಕ್ರೀಡಾಕೂಟ ಆನಂದ ಪೂಜಾರಿ ಕಟ್ರಬೈಲ್ ಇವರ ಗದ್ದೆಯಲ್ಲಿ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಖ್ಯಾತ ಉದ್ಯಮಿ ಕೇಶವ ಪೂಜಾರಿ ಬರಮೇಲು ಇವರು ಉದ್ಘಾಟಿಸಿ ಕ್ರೀಡಾಕೂಟಕ್ಕೆ ಶುಭಕೋರಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರವೀಣ್ ಕೋಟ್ಯಾನ್ ಪಾಲನೆ ವಹಿಸಿದ್ದರು.


ವೇದಿಕೆಯಲ್ಲಿ ಚಿದಾನಂದ ಪೂಜಾರಿ ಎಲ್ದಕ್ಕ, ವಿಶ್ವನಾಥ ಸಾಲ್ಯಾನ್, ಜಯ ಕುಮಾರ್, ಕುಶಾಲಾ, ರಮೇಶ್, ಸ್ವರಾಜ್ ಎಸ್ ಬಂಗೇರ, ದಿಸಾಂತ್ ಮಿತ್ತಮರ್ ಉಪಸ್ಥಿತರಿದ್ದರು.


ಪ್ರತಿಕ್ಷಾ ಮತ್ತು ಶ್ರೇಯಾ ಇವರು ಭಕ್ತಿಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ರಂಜಿತ್ ಅಜೀರೋಲಿ ಸ್ವಾಗತಿಸಿದರು. ಜ್ಞಾನೇಶ್ ಕುಮಾರ್ ಕಟ್ಟ ಧನ್ಯವಾದವಿತ್ತರು. ಹರೀಶ್ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಶಶಿಕಾಂತ ವಿಜಯ್ ಕುಮಾರ್. ಸನತ್ ಕುಮಾರ್. ಯತೀಶ್ ಕುಮಾರ್ ಸಹಕರಿಸಿದರು.

Related posts

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya
error: Content is protected !!