23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

ಶಿರ್ಲಾಲು : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಶಿರ್ಲಾಲು ಕರಂಬಾರು ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಯುವವಾಹಿನಿ ಸಂಚಲನ ಸಮಿತಿ ಇದರ ಆಶ್ರಯದಲ್ಲಿ 10 ನೇ ವರ್ಷದ ಕೆಸರು ಗದ್ದೆ ಕ್ರೀಡಾಕೂಟ ಆನಂದ ಪೂಜಾರಿ ಕಟ್ರಬೈಲ್ ಇವರ ಗದ್ದೆಯಲ್ಲಿ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಖ್ಯಾತ ಉದ್ಯಮಿ ಕೇಶವ ಪೂಜಾರಿ ಬರಮೇಲು ಇವರು ಉದ್ಘಾಟಿಸಿ ಕ್ರೀಡಾಕೂಟಕ್ಕೆ ಶುಭಕೋರಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರವೀಣ್ ಕೋಟ್ಯಾನ್ ಪಾಲನೆ ವಹಿಸಿದ್ದರು.


ವೇದಿಕೆಯಲ್ಲಿ ಚಿದಾನಂದ ಪೂಜಾರಿ ಎಲ್ದಕ್ಕ, ವಿಶ್ವನಾಥ ಸಾಲ್ಯಾನ್, ಜಯ ಕುಮಾರ್, ಕುಶಾಲಾ, ರಮೇಶ್, ಸ್ವರಾಜ್ ಎಸ್ ಬಂಗೇರ, ದಿಸಾಂತ್ ಮಿತ್ತಮರ್ ಉಪಸ್ಥಿತರಿದ್ದರು.


ಪ್ರತಿಕ್ಷಾ ಮತ್ತು ಶ್ರೇಯಾ ಇವರು ಭಕ್ತಿಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ರಂಜಿತ್ ಅಜೀರೋಲಿ ಸ್ವಾಗತಿಸಿದರು. ಜ್ಞಾನೇಶ್ ಕುಮಾರ್ ಕಟ್ಟ ಧನ್ಯವಾದವಿತ್ತರು. ಹರೀಶ್ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಶಶಿಕಾಂತ ವಿಜಯ್ ಕುಮಾರ್. ಸನತ್ ಕುಮಾರ್. ಯತೀಶ್ ಕುಮಾರ್ ಸಹಕರಿಸಿದರು.

Related posts

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!