22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

ಬೆಳ್ತಂಗಡಿ: ನ.19ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ಚಿತ್ರದುರ್ಗ ಸ್ಥಳೀಯ ಸಂಸ್ಥೆಯ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಎಸ್.ಆರ್.ಎಸ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಕಬ್ – ಬುಲ್ ಬುಲ್, ಸ್ಕೌಟ್ಸ್ – ಗೈಡ್ಸ್ ದೇಶಭಕ್ತಿ ಗೀತಗಾಯನ ಸ್ವರ್ಧೆ ಹಾಗೂ ರೋವರ್ಸ್ – ರೇಂಜರ್ಸ್ ಗಳ ಜಾನಪದ ಗೀತಗಾಯನ ಸ್ವರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಚಾಂಪಿಯನ್ ಆಗಿ ಮೂಡಿ ಬಂದಿದೆ.

ರೋವರ್ಸ್ ವಿಭಾಗದ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ತಂಡ ಅದ್ಭುತ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ವಿಜೇತ ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಧನುಷ್, ಪ್ರಥಮ ವಾಣಿಜ್ಯ ವಿಭಾಗದ ಸಮನ್ವಿತ್, ಉಜ್ವಲ್, ತೇಜಸ್ ಸುಶಾಂತ್, ದೀಪಕ್ ಮತ್ತು ಚರಣ್, ಮತ್ತು ರೋವರ್ಸ್ ಲೀಡರ್ ಬೆಳಿಯಪ್ಪ ಕೆ. ಇವರಿಗೆ ಆಡಳಿತ ಮಂಡಳಿ ಪ್ರಾಂಶುಪಾಲರು, ಉಪನ್ಯಾಸಕ ವರ್ಗ ಅಭಿನಂದಿಸಿದರು.

Related posts

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!