25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕ ಸುದರ್ಶನ ನಾಯಕ್ ಇವರು ನ. 22 ರಿಂದ 28 ರ ತನಕ ಕಾರವಾರದ ಕರ್ನಾಟಕ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ನಾಯಕನಾಗಿ ವಿವಿಧ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ , ಸ್ವಚ್ಛತಾ ಅಭಿಯಾನ , ಏಕ ದಿನ ಶಿಬಿರ ಹಾಗೂ ವಾರ್ಷಿಕ ಶಿಬಿರಗಳನ್ನು ನಡೆಸಲು ನಾಯಕತ್ವ ವಹಿಸಿದ್ದಾರೆ. ಹೋದ ವರ್ಷ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಭಾವೈಕ್ಯ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಇತ್ತೀಚಿಗೆ ಸಿ.ಎಸ್ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

Related posts

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!