22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕ ಸುದರ್ಶನ ನಾಯಕ್ ಇವರು ನ. 22 ರಿಂದ 28 ರ ತನಕ ಕಾರವಾರದ ಕರ್ನಾಟಕ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ನಾಯಕನಾಗಿ ವಿವಿಧ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ , ಸ್ವಚ್ಛತಾ ಅಭಿಯಾನ , ಏಕ ದಿನ ಶಿಬಿರ ಹಾಗೂ ವಾರ್ಷಿಕ ಶಿಬಿರಗಳನ್ನು ನಡೆಸಲು ನಾಯಕತ್ವ ವಹಿಸಿದ್ದಾರೆ. ಹೋದ ವರ್ಷ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಭಾವೈಕ್ಯ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಇತ್ತೀಚಿಗೆ ಸಿ.ಎಸ್ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

Related posts

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

Suddi Udaya

ಬಾರ್ಯ ಗ್ರಾ.ಪಂ ನಲ್ಲಿ ಮಾನಸಿಕ ಆರೋಗ್ಯದ ಅರಿವು ಕಾರ್ಯಕ್ರಮ

Suddi Udaya

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya
error: Content is protected !!