29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

ಉಜಿರೆ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಮತ್ತು ಶ್ರೀ.ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಮಾರ್ಗದರ್ಶನ ನೀಡುವ ಸಲುವಾಗಿ “ವೃತ್ತಿ ಮಾರ್ಗದರ್ಶನ” ಎಂಬ ಕಾರ್ಯಕ್ರಮವನ್ನು ನ.18 ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿ ಉಪನ್ಯಾಸಕ ರೊನಾಲ್ಡ್ ಪಿಂಟೊ ವಿದ್ಯಾರ್ಥಿಗಳಿಗೆ ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗಗಳ ಉದ್ಯೋಗ ಅವಕಾಶಗಳ ಕುರಿತು ಮಾಹಿತಿಯ ಜೊತೆಗೆ ತಮಗೆ ಯಾವ ವಿಷಯದಲ್ಲಿ ಆಸಕ್ತಿ ಇದೆ ಎಂದು ತಿಳಿದು ಆ ವಿಷಯದಲ್ಲಿ ಉನ್ನತ ವಿದ್ಯಾಭ್ಯಾಸವನ್ನು ಹೊಂದುವುದು ಸೂಕ್ತ ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ವೇದಿಕೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯಕ್ ಕೆ.ಜಿ ಹಾಗೂ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯ ಮುಖ್ಯೋಪಾಧ್ಯಾಯರಾದ ಸುರೇಶ್ ಇವರು ಉಪಸ್ಥಿತರಿದ್ದರು. ಶಿಕ್ಷಕಿ ಕಲ್ಯಾಣಿ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!