26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

ಶಿಶಿಲ: ಮತ್ತೆ, ಮತ್ತೆ ಮೋದಿಯವರು ಪ್ರಧಾನಿಯಾಗಬೇಕು ಎಂಬ ಸಂದೇಶವನ್ನು ತಮ್ಮ ಮದುವೆ ಆಮಂತ್ರಣ ಪತ್ರದಲ್ಲಿ ಮುದ್ರಿಸಿ, ಮೋದಿ ಪರ ಪ್ರಚಾರ ಕಾರ್ಯವನ್ನು ದೇನೋಡಿ ತಿಲಕ್ ಅವರು ನಡೆಸಿ ಎಲ್ಲರ ಗಮನವನ್ನು ಸೆಳೆದಿದ್ದರು.


ಇಂದು ಅವರ ಮದುವೆಯು ಸೌತಡ್ಕ ಶ್ರೀ ಗಣೇಶ್ ಕಲಾಮಂದಿರದಲ್ಲಿ ನಡೆದಿದ್ದು ಮದುವೆ ಮಂಟಪವನ್ನು ಮೋದಿಮಯವಾಗಿ ಪರಿವರ್ತಿಸಿ, ತಮ್ಮ ಅಭಿಮಾನವನ್ನು ತೋಪ೯ಡಿಸಿ, ಎಲ್ಲರ ಪ್ರಶಂಸೆಗೆ ಪಾತ್ರರಾದರು.
ಶಿಶಿಲ ಗ್ರಾಮದ ದೇನೋಡಿ ತಿಲಕ್ ಯುವ ಬ್ರಿಗೇಡ್‌ನಲ್ಲಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಧಾನಿ ಮೋದಿಯವರ ಕಟ್ಟಾ ಅಭಿಯಾನಿಯಾಗಿರುವ ಇವರು ಸಭಾಂಗಣದ ಸುತ್ತಲ್ಲೂ ಮೋದಿಯವರ ಪೋಸ್ಟರ್ ಗಳನ್ನು ಹಾಕಿದ್ದು, ಸಭಾಂಗಣದ ಮುಂದೆ ಮೋದಿಯವರ ಮೂರ್ತಿಯನ್ನು ಸಹ ಇಟ್ಟಿದ್ದರು. ಅದರಲ್ಲಿ “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶವನ್ನು ಹಾಕಲಾಗಿತ್ತು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!