23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

ಶಿಶಿಲ: ಮತ್ತೆ, ಮತ್ತೆ ಮೋದಿಯವರು ಪ್ರಧಾನಿಯಾಗಬೇಕು ಎಂಬ ಸಂದೇಶವನ್ನು ತಮ್ಮ ಮದುವೆ ಆಮಂತ್ರಣ ಪತ್ರದಲ್ಲಿ ಮುದ್ರಿಸಿ, ಮೋದಿ ಪರ ಪ್ರಚಾರ ಕಾರ್ಯವನ್ನು ದೇನೋಡಿ ತಿಲಕ್ ಅವರು ನಡೆಸಿ ಎಲ್ಲರ ಗಮನವನ್ನು ಸೆಳೆದಿದ್ದರು.


ಇಂದು ಅವರ ಮದುವೆಯು ಸೌತಡ್ಕ ಶ್ರೀ ಗಣೇಶ್ ಕಲಾಮಂದಿರದಲ್ಲಿ ನಡೆದಿದ್ದು ಮದುವೆ ಮಂಟಪವನ್ನು ಮೋದಿಮಯವಾಗಿ ಪರಿವರ್ತಿಸಿ, ತಮ್ಮ ಅಭಿಮಾನವನ್ನು ತೋಪ೯ಡಿಸಿ, ಎಲ್ಲರ ಪ್ರಶಂಸೆಗೆ ಪಾತ್ರರಾದರು.
ಶಿಶಿಲ ಗ್ರಾಮದ ದೇನೋಡಿ ತಿಲಕ್ ಯುವ ಬ್ರಿಗೇಡ್‌ನಲ್ಲಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಧಾನಿ ಮೋದಿಯವರ ಕಟ್ಟಾ ಅಭಿಯಾನಿಯಾಗಿರುವ ಇವರು ಸಭಾಂಗಣದ ಸುತ್ತಲ್ಲೂ ಮೋದಿಯವರ ಪೋಸ್ಟರ್ ಗಳನ್ನು ಹಾಕಿದ್ದು, ಸಭಾಂಗಣದ ಮುಂದೆ ಮೋದಿಯವರ ಮೂರ್ತಿಯನ್ನು ಸಹ ಇಟ್ಟಿದ್ದರು. ಅದರಲ್ಲಿ “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶವನ್ನು ಹಾಕಲಾಗಿತ್ತು.

Related posts

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!