September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

ಶಿಶಿಲ: ಮತ್ತೆ, ಮತ್ತೆ ಮೋದಿಯವರು ಪ್ರಧಾನಿಯಾಗಬೇಕು ಎಂಬ ಸಂದೇಶವನ್ನು ತಮ್ಮ ಮದುವೆ ಆಮಂತ್ರಣ ಪತ್ರದಲ್ಲಿ ಮುದ್ರಿಸಿ, ಮೋದಿ ಪರ ಪ್ರಚಾರ ಕಾರ್ಯವನ್ನು ದೇನೋಡಿ ತಿಲಕ್ ಅವರು ನಡೆಸಿ ಎಲ್ಲರ ಗಮನವನ್ನು ಸೆಳೆದಿದ್ದರು.


ಇಂದು ಅವರ ಮದುವೆಯು ಸೌತಡ್ಕ ಶ್ರೀ ಗಣೇಶ್ ಕಲಾಮಂದಿರದಲ್ಲಿ ನಡೆದಿದ್ದು ಮದುವೆ ಮಂಟಪವನ್ನು ಮೋದಿಮಯವಾಗಿ ಪರಿವರ್ತಿಸಿ, ತಮ್ಮ ಅಭಿಮಾನವನ್ನು ತೋಪ೯ಡಿಸಿ, ಎಲ್ಲರ ಪ್ರಶಂಸೆಗೆ ಪಾತ್ರರಾದರು.
ಶಿಶಿಲ ಗ್ರಾಮದ ದೇನೋಡಿ ತಿಲಕ್ ಯುವ ಬ್ರಿಗೇಡ್‌ನಲ್ಲಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಧಾನಿ ಮೋದಿಯವರ ಕಟ್ಟಾ ಅಭಿಯಾನಿಯಾಗಿರುವ ಇವರು ಸಭಾಂಗಣದ ಸುತ್ತಲ್ಲೂ ಮೋದಿಯವರ ಪೋಸ್ಟರ್ ಗಳನ್ನು ಹಾಕಿದ್ದು, ಸಭಾಂಗಣದ ಮುಂದೆ ಮೋದಿಯವರ ಮೂರ್ತಿಯನ್ನು ಸಹ ಇಟ್ಟಿದ್ದರು. ಅದರಲ್ಲಿ “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶವನ್ನು ಹಾಕಲಾಗಿತ್ತು.

Related posts

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!