23.3 C
ಪುತ್ತೂರು, ಬೆಳ್ತಂಗಡಿ
May 23, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪಿಕಪ್ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಪಿಕಪ್ ವಾಹನ ಪಲ್ಟಿ ಹೊಡೆದು ಚಾಲಕನ ಕೈ ಕಾಲಿಗೆ ಪೆಟ್ಟಾಗಿದ್ದು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಸಮೀಪ ಬೆಂಗಳೂರಿನ ಇಕ್ಕೊ ಕಾರ್ ರಸ್ತೆಗೆ ಉರುಳಿದ್ದು ಅದರಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.ಈ ಎರಡು ಅಪಘಾತಗಳು ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಘಟನೆ ನಡೆದಿದೆ.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!