September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ಕೊಕ್ರಾಡಿ ಗ್ರಾಮದ ಬೊಳ್ಳಕುಮೇರು ಎಂಬಲ್ಲಿ ಸುಲ್ಕೇರಿ ನದಿ ನೀರಿನಲ್ಲಿ ಡ್ರಜ್ಜಿಂಗ್ ಮಿಶನ್ ಅಳವಡಿಸಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆಯನ್ನು ವೇಣೂರು ಪೊಲೀಸರು ನ.20ರಂದು ಪತ್ತೆ ಹಚ್ಚಿದ್ದಾರೆ. ಅಬ್ಬಾಸ್ ಎಂಬುವರ ತೋಟದಲ್ಲಿ ಚಂದ್ರಶೇಖರ್ ಹೆಗ್ಡೆ ಎಂಬುವರು ಅಕ್ರಮವಾಗಿ ಮರಳುಗಾರಿಕೆ ಮಡುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ರಾತ್ರಿ 9ಕ್ಕೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ ಆರೋಪಿತರುಗಳು ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವುದು ಕಂಡುಬಂದಿತ್ತು .

ಡ್ರಜ್ಜಿಂಗ್ ಮಶಿನ್ ಅಳವಡಿಸಿದ ಸ್ಥಳದಲ್ಲಿ ನದಿಯ ನೀರು ಜಾಸ್ತಿ ಇದ್ದುದರಿಂದ ರಾತ್ರಿಯಾಗಿರುವುದರಿಂದ ಸದ್ರಿ ಮಿಶನ್ ಹಾಗೂ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಅಬ್ಬಾಸ್ಮತ್ತು ಚಂದ್ರಶೇಖರ ಹೆಗ್ಡ ವಿರುದ್ದ ಸ್ವ- ಪಿರ್ಯಾದಿಯನ್ನು ತಯಾರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ಆಶ್ರಯದಲ್ಲಿ ಸಿರಿತನದ ಹಾದಿ 2025- ಹಣಕಾಸು ಜಾಗೃತಿ ತರಬೇತಿ ಕಾರ್ಯಕ್ರಮ

Suddi Udaya

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya
error: Content is protected !!