27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ಕೊಕ್ರಾಡಿ ಗ್ರಾಮದ ಬೊಳ್ಳಕುಮೇರು ಎಂಬಲ್ಲಿ ಸುಲ್ಕೇರಿ ನದಿ ನೀರಿನಲ್ಲಿ ಡ್ರಜ್ಜಿಂಗ್ ಮಿಶನ್ ಅಳವಡಿಸಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆಯನ್ನು ವೇಣೂರು ಪೊಲೀಸರು ನ.20ರಂದು ಪತ್ತೆ ಹಚ್ಚಿದ್ದಾರೆ. ಅಬ್ಬಾಸ್ ಎಂಬುವರ ತೋಟದಲ್ಲಿ ಚಂದ್ರಶೇಖರ್ ಹೆಗ್ಡೆ ಎಂಬುವರು ಅಕ್ರಮವಾಗಿ ಮರಳುಗಾರಿಕೆ ಮಡುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ರಾತ್ರಿ 9ಕ್ಕೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ ಆರೋಪಿತರುಗಳು ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವುದು ಕಂಡುಬಂದಿತ್ತು .

ಡ್ರಜ್ಜಿಂಗ್ ಮಶಿನ್ ಅಳವಡಿಸಿದ ಸ್ಥಳದಲ್ಲಿ ನದಿಯ ನೀರು ಜಾಸ್ತಿ ಇದ್ದುದರಿಂದ ರಾತ್ರಿಯಾಗಿರುವುದರಿಂದ ಸದ್ರಿ ಮಿಶನ್ ಹಾಗೂ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಅಬ್ಬಾಸ್ಮತ್ತು ಚಂದ್ರಶೇಖರ ಹೆಗ್ಡ ವಿರುದ್ದ ಸ್ವ- ಪಿರ್ಯಾದಿಯನ್ನು ತಯಾರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕೊಕ್ಕಡದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya
error: Content is protected !!