April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ಕೊಕ್ರಾಡಿ ಗ್ರಾಮದ ಬೊಳ್ಳಕುಮೇರು ಎಂಬಲ್ಲಿ ಸುಲ್ಕೇರಿ ನದಿ ನೀರಿನಲ್ಲಿ ಡ್ರಜ್ಜಿಂಗ್ ಮಿಶನ್ ಅಳವಡಿಸಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆಯನ್ನು ವೇಣೂರು ಪೊಲೀಸರು ನ.20ರಂದು ಪತ್ತೆ ಹಚ್ಚಿದ್ದಾರೆ. ಅಬ್ಬಾಸ್ ಎಂಬುವರ ತೋಟದಲ್ಲಿ ಚಂದ್ರಶೇಖರ್ ಹೆಗ್ಡೆ ಎಂಬುವರು ಅಕ್ರಮವಾಗಿ ಮರಳುಗಾರಿಕೆ ಮಡುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ರಾತ್ರಿ 9ಕ್ಕೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ ಆರೋಪಿತರುಗಳು ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವುದು ಕಂಡುಬಂದಿತ್ತು .

ಡ್ರಜ್ಜಿಂಗ್ ಮಶಿನ್ ಅಳವಡಿಸಿದ ಸ್ಥಳದಲ್ಲಿ ನದಿಯ ನೀರು ಜಾಸ್ತಿ ಇದ್ದುದರಿಂದ ರಾತ್ರಿಯಾಗಿರುವುದರಿಂದ ಸದ್ರಿ ಮಿಶನ್ ಹಾಗೂ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಅಬ್ಬಾಸ್ಮತ್ತು ಚಂದ್ರಶೇಖರ ಹೆಗ್ಡ ವಿರುದ್ದ ಸ್ವ- ಪಿರ್ಯಾದಿಯನ್ನು ತಯಾರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!