25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

ಚಾರ್ಮಾಡಿ: ಇಲ್ಲಿಯ ಕಕ್ಕಿಂಜೆಯಲ್ಲಿ ಕಾರ್ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಕಳ್ಳರು ಕಳವು ಮಾಡಿದ ಘಟನೆ ನ.11ರಂದು ನಡೆದಿದೆ.ಉಳ್ಳಾಲ ನಿವಾಸಿ ಇಸಾಕ್ ಎಂ. ಎಂಬವರ ಇನ್ನೋವಾ ಕಾರನ್ನು ಅವರ ಸಂಬಂಧಿ ಕಕ್ಕಿಂಜೆಯ ನೌಫಾಲ್ ಎಂಬವರು ನ.9ರಂದು ರಾತ್ರಿ ಕಾರ್ ಶೆಡ್ಡಿನಲ್ಲಿ ನಿಲ್ಲಿಸಿದ್ದರು. ಮರುದಿನ ನ.10ರಂದು ಬೆಳಿಗ್ಗೆ ನೋಡಿದಾಗ ಶೆಡ್ಡಿನಲ್ಲಿ ನಿಲ್ಲಿಸಿದ್ದ ಕಾರನ್ನು ಯಾರೋ ಕಳ್ಳರು ಕಳವುಗೈದಿದ್ದರು. ಕಳವಾದ ಇನ್ನೋವಾ ಕಾರಿನ ಈಗಿನ ಮೌಲ್ಯ ರೂ. 2.5 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ: ೯೩/೨೦೨೩ ಕಲಂ: ೩೭೯ ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನೀಖೆ ನಡೆಸಲಾಗುತ್ತಿದೆ.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರಶಸ್ತಿಯ ಗೌರವ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

Suddi Udaya
error: Content is protected !!