23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

ಚಾರ್ಮಾಡಿ: ಇಲ್ಲಿಯ ಕಕ್ಕಿಂಜೆಯಲ್ಲಿ ಕಾರ್ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಕಳ್ಳರು ಕಳವು ಮಾಡಿದ ಘಟನೆ ನ.11ರಂದು ನಡೆದಿದೆ.ಉಳ್ಳಾಲ ನಿವಾಸಿ ಇಸಾಕ್ ಎಂ. ಎಂಬವರ ಇನ್ನೋವಾ ಕಾರನ್ನು ಅವರ ಸಂಬಂಧಿ ಕಕ್ಕಿಂಜೆಯ ನೌಫಾಲ್ ಎಂಬವರು ನ.9ರಂದು ರಾತ್ರಿ ಕಾರ್ ಶೆಡ್ಡಿನಲ್ಲಿ ನಿಲ್ಲಿಸಿದ್ದರು. ಮರುದಿನ ನ.10ರಂದು ಬೆಳಿಗ್ಗೆ ನೋಡಿದಾಗ ಶೆಡ್ಡಿನಲ್ಲಿ ನಿಲ್ಲಿಸಿದ್ದ ಕಾರನ್ನು ಯಾರೋ ಕಳ್ಳರು ಕಳವುಗೈದಿದ್ದರು. ಕಳವಾದ ಇನ್ನೋವಾ ಕಾರಿನ ಈಗಿನ ಮೌಲ್ಯ ರೂ. 2.5 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ: ೯೩/೨೦೨೩ ಕಲಂ: ೩೭೯ ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನೀಖೆ ನಡೆಸಲಾಗುತ್ತಿದೆ.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya
error: Content is protected !!