September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

ಚಾರ್ಮಾಡಿ: ಇಲ್ಲಿಯ ಕಕ್ಕಿಂಜೆಯಲ್ಲಿ ಕಾರ್ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಕಳ್ಳರು ಕಳವು ಮಾಡಿದ ಘಟನೆ ನ.11ರಂದು ನಡೆದಿದೆ.ಉಳ್ಳಾಲ ನಿವಾಸಿ ಇಸಾಕ್ ಎಂ. ಎಂಬವರ ಇನ್ನೋವಾ ಕಾರನ್ನು ಅವರ ಸಂಬಂಧಿ ಕಕ್ಕಿಂಜೆಯ ನೌಫಾಲ್ ಎಂಬವರು ನ.9ರಂದು ರಾತ್ರಿ ಕಾರ್ ಶೆಡ್ಡಿನಲ್ಲಿ ನಿಲ್ಲಿಸಿದ್ದರು. ಮರುದಿನ ನ.10ರಂದು ಬೆಳಿಗ್ಗೆ ನೋಡಿದಾಗ ಶೆಡ್ಡಿನಲ್ಲಿ ನಿಲ್ಲಿಸಿದ್ದ ಕಾರನ್ನು ಯಾರೋ ಕಳ್ಳರು ಕಳವುಗೈದಿದ್ದರು. ಕಳವಾದ ಇನ್ನೋವಾ ಕಾರಿನ ಈಗಿನ ಮೌಲ್ಯ ರೂ. 2.5 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ: ೯೩/೨೦೨೩ ಕಲಂ: ೩೭೯ ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನೀಖೆ ನಡೆಸಲಾಗುತ್ತಿದೆ.

Related posts

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya
error: Content is protected !!