25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

ಚಾರ್ಮಾಡಿ: ಇಲ್ಲಿಯ ಕಕ್ಕಿಂಜೆಯಲ್ಲಿ ಕಾರ್ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಕಳ್ಳರು ಕಳವು ಮಾಡಿದ ಘಟನೆ ನ.11ರಂದು ನಡೆದಿದೆ.ಉಳ್ಳಾಲ ನಿವಾಸಿ ಇಸಾಕ್ ಎಂ. ಎಂಬವರ ಇನ್ನೋವಾ ಕಾರನ್ನು ಅವರ ಸಂಬಂಧಿ ಕಕ್ಕಿಂಜೆಯ ನೌಫಾಲ್ ಎಂಬವರು ನ.9ರಂದು ರಾತ್ರಿ ಕಾರ್ ಶೆಡ್ಡಿನಲ್ಲಿ ನಿಲ್ಲಿಸಿದ್ದರು. ಮರುದಿನ ನ.10ರಂದು ಬೆಳಿಗ್ಗೆ ನೋಡಿದಾಗ ಶೆಡ್ಡಿನಲ್ಲಿ ನಿಲ್ಲಿಸಿದ್ದ ಕಾರನ್ನು ಯಾರೋ ಕಳ್ಳರು ಕಳವುಗೈದಿದ್ದರು. ಕಳವಾದ ಇನ್ನೋವಾ ಕಾರಿನ ಈಗಿನ ಮೌಲ್ಯ ರೂ. 2.5 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ: ೯೩/೨೦೨೩ ಕಲಂ: ೩೭೯ ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನೀಖೆ ನಡೆಸಲಾಗುತ್ತಿದೆ.

Related posts

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಸದಸ್ಯ ಸುಪ್ರೀತ್ ಪಾಡೆಂಕಿ ರವರುಗಳಿಗೆ ನುಡಿನಮನ

Suddi Udaya
error: Content is protected !!