25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

ಚಾರ್ಮಾಡಿ: ಇಲ್ಲಿಯ ಕಕ್ಕಿಂಜೆಯಲ್ಲಿ ಕಾರ್ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಕಳ್ಳರು ಕಳವು ಮಾಡಿದ ಘಟನೆ ನ.11ರಂದು ನಡೆದಿದೆ.ಉಳ್ಳಾಲ ನಿವಾಸಿ ಇಸಾಕ್ ಎಂ. ಎಂಬವರ ಇನ್ನೋವಾ ಕಾರನ್ನು ಅವರ ಸಂಬಂಧಿ ಕಕ್ಕಿಂಜೆಯ ನೌಫಾಲ್ ಎಂಬವರು ನ.9ರಂದು ರಾತ್ರಿ ಕಾರ್ ಶೆಡ್ಡಿನಲ್ಲಿ ನಿಲ್ಲಿಸಿದ್ದರು. ಮರುದಿನ ನ.10ರಂದು ಬೆಳಿಗ್ಗೆ ನೋಡಿದಾಗ ಶೆಡ್ಡಿನಲ್ಲಿ ನಿಲ್ಲಿಸಿದ್ದ ಕಾರನ್ನು ಯಾರೋ ಕಳ್ಳರು ಕಳವುಗೈದಿದ್ದರು. ಕಳವಾದ ಇನ್ನೋವಾ ಕಾರಿನ ಈಗಿನ ಮೌಲ್ಯ ರೂ. 2.5 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ: ೯೩/೨೦೨೩ ಕಲಂ: ೩೭೯ ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನೀಖೆ ನಡೆಸಲಾಗುತ್ತಿದೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya
error: Content is protected !!