July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಿದ್ದು. ಈ ಶಿಬಿರವನ್ನು ಬಹಳಷ್ಟು ಅರ್ಥಪೂರ್ಣವಾಗಿ ನಡೆಸಲು ತಾಲೂಕಿನ ಅನೇಕ ಗ್ರಾಮ ಪಂಚಾಯಿತಿಯ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕ ವಿಕಲಚೇತನರಿಗೆ ಸಹಕಾರವಾಯಿತು.

Related posts

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

Suddi Udaya

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya
error: Content is protected !!