ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಫೋಕ್ ಡೆಪ್ಟ್ ಗೀತಾ ಅಭಿಯಾನ ಅಹಮದಾಬಾದ್ ಇವರು ನಡೆಸಿಕೊಡುತ್ತಿರುವ ಆನ್ಲೈನ್ ಭಗವದ್ಗೀತೆ ಪಠಣ (ಕಂಠಪಾಠ) ಸ್ಪರ್ಧೆಯಲ್ಲಿ ಡಾ. ಶೌರ್ಯ.ಎಸ್.ವಿ (ಗಿನ್ನೆಸ್ ಪುರಸ್ಕೃತೆ ಹಾಗೂ ದೇವರ ಮಗು, ಡಾಕ್ಟರೇಟ್ ಪುರಸ್ಕೃತೆ)ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿ ಭಾರತ ದೇಶವನ್ನು ಪ್ರತಿನಿಧಿಸಲಿರುವರು.

ಇವರುಧರ್ಮಸ್ಥಳ ಗ್ರಾಮದ ನಾರ್ಯ ಅನೆಕ್ಕಲ ನಿವಾಸಿಯಾಗಿದ್ದು ಪುತ್ತೂರು ಶ್ರೀರಾಮಕೃಷ್ಣ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ.

Leave a Comment

error: Content is protected !!