23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಫೋಕ್ ಡೆಪ್ಟ್ ಗೀತಾ ಅಭಿಯಾನ ಅಹಮದಾಬಾದ್ ಇವರು ನಡೆಸಿಕೊಡುತ್ತಿರುವ ಆನ್ಲೈನ್ ಭಗವದ್ಗೀತೆ ಪಠಣ (ಕಂಠಪಾಠ) ಸ್ಪರ್ಧೆಯಲ್ಲಿ ಡಾ. ಶೌರ್ಯ.ಎಸ್.ವಿ (ಗಿನ್ನೆಸ್ ಪುರಸ್ಕೃತೆ ಹಾಗೂ ದೇವರ ಮಗು, ಡಾಕ್ಟರೇಟ್ ಪುರಸ್ಕೃತೆ)ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿ ಭಾರತ ದೇಶವನ್ನು ಪ್ರತಿನಿಧಿಸಲಿರುವರು.

ಇವರುಧರ್ಮಸ್ಥಳ ಗ್ರಾಮದ ನಾರ್ಯ ಅನೆಕ್ಕಲ ನಿವಾಸಿಯಾಗಿದ್ದು ಪುತ್ತೂರು ಶ್ರೀರಾಮಕೃಷ್ಣ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ.

Related posts

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

Suddi Udaya

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!