August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಫೋಕ್ ಡೆಪ್ಟ್ ಗೀತಾ ಅಭಿಯಾನ ಅಹಮದಾಬಾದ್ ಇವರು ನಡೆಸಿಕೊಡುತ್ತಿರುವ ಆನ್ಲೈನ್ ಭಗವದ್ಗೀತೆ ಪಠಣ (ಕಂಠಪಾಠ) ಸ್ಪರ್ಧೆಯಲ್ಲಿ ಡಾ. ಶೌರ್ಯ.ಎಸ್.ವಿ (ಗಿನ್ನೆಸ್ ಪುರಸ್ಕೃತೆ ಹಾಗೂ ದೇವರ ಮಗು, ಡಾಕ್ಟರೇಟ್ ಪುರಸ್ಕೃತೆ)ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿ ಭಾರತ ದೇಶವನ್ನು ಪ್ರತಿನಿಧಿಸಲಿರುವರು.

ಇವರುಧರ್ಮಸ್ಥಳ ಗ್ರಾಮದ ನಾರ್ಯ ಅನೆಕ್ಕಲ ನಿವಾಸಿಯಾಗಿದ್ದು ಪುತ್ತೂರು ಶ್ರೀರಾಮಕೃಷ್ಣ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ.

Related posts

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya
error: Content is protected !!