April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬಳಂಜ: ನಾಲ್ಕೂರು ಗ್ರಾಮದ ರಾಮನಗರದಲ್ಲಿ ಮಕ್ಕಳ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.

ಮಕ್ಕಳೇ ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪುಟಾಣಿ ಮಕ್ಕಳು ಪ್ರಾರ್ಥನೆ ಹಾಡಿದರು.

ಅತಿಥಿಯಾಗಿ ಸ್ತ್ರೀ ಶಕ್ತಿ ಸದಸ್ಯರಾದ ಸುಂದರಿ ಮತ್ತು ಯಶೋಧ, ಐರಿನಿ ಕ್ರಾಸ್ತ ಮಗುವಿನ ಅಜ್ಜಿ, ಕಮಿಟಿಯ ಸದಸ್ಯರಾದ ಪುಷ್ಪಲತಾ ಭಾಗವಹಿಸಿ ಮಕ್ಕಳಿಗೆ ಶುಭಾಶಯ ಸಲ್ಲಿಸಿದರು.

ಅಧ್ಯಕ್ಷರಾಗಿ ಪುಟಾಣಿ ಸ್ಮಯ ಎಸ್ ಕೋಟ್ಯಾನ್ ಆಸನ ಅಲಂಕರಿಸಿ ಎಲ್ಲರಿಗೂ ಮಕ್ಕಳ ದಿನಾಚರಣೆಯ ಶುಭಾಶಯ ಸಲ್ಲಿಸಿದರು.

ಆಶಾ ಕಾರ್ಯಕರ್ತೆ ಗೀತಾರವರು ಸ್ವಾಗತಿಸಿದರು, ಸಹಾಯಕಿ ನಳಿನಿಯವರು ವಂದಿಸಿದರು.

Related posts

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!