September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬಳಂಜ: ನಾಲ್ಕೂರು ಗ್ರಾಮದ ರಾಮನಗರದಲ್ಲಿ ಮಕ್ಕಳ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.

ಮಕ್ಕಳೇ ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪುಟಾಣಿ ಮಕ್ಕಳು ಪ್ರಾರ್ಥನೆ ಹಾಡಿದರು.

ಅತಿಥಿಯಾಗಿ ಸ್ತ್ರೀ ಶಕ್ತಿ ಸದಸ್ಯರಾದ ಸುಂದರಿ ಮತ್ತು ಯಶೋಧ, ಐರಿನಿ ಕ್ರಾಸ್ತ ಮಗುವಿನ ಅಜ್ಜಿ, ಕಮಿಟಿಯ ಸದಸ್ಯರಾದ ಪುಷ್ಪಲತಾ ಭಾಗವಹಿಸಿ ಮಕ್ಕಳಿಗೆ ಶುಭಾಶಯ ಸಲ್ಲಿಸಿದರು.

ಅಧ್ಯಕ್ಷರಾಗಿ ಪುಟಾಣಿ ಸ್ಮಯ ಎಸ್ ಕೋಟ್ಯಾನ್ ಆಸನ ಅಲಂಕರಿಸಿ ಎಲ್ಲರಿಗೂ ಮಕ್ಕಳ ದಿನಾಚರಣೆಯ ಶುಭಾಶಯ ಸಲ್ಲಿಸಿದರು.

ಆಶಾ ಕಾರ್ಯಕರ್ತೆ ಗೀತಾರವರು ಸ್ವಾಗತಿಸಿದರು, ಸಹಾಯಕಿ ನಳಿನಿಯವರು ವಂದಿಸಿದರು.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ನೆರಿಯ: ಪುಟ್ಟ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya
error: Content is protected !!