ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ದಿವ್ಯಜ್ಯೋತಿ ಸ್ವ-ಸಹಾಯ ಸಂಘದ ಶ್ರೀಮತಿ ಪವಿತ್ರ ರವರ ಮಗಳಾದ ಕೃತಿಕಾರರವರಿಗೆ ತೀರಾ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ತಾಲೂಕು ಯೋಜನಾಧಿಕಾರಿಯಾದ ಸುರೇಂದ್ರರವರು ವಿತರಿಸದವರು.
,ಮೇಲ್ವಿಚಾರಕಿಯಾದ ಶ್ರೀಮತಿ ವನಿತರವರು ಉಪಸ್ಥಿತರಿದ್ದರು,











