September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಸೇಸಪ್ಪ ದೇವಾಡಿಗರವರಿಗೆ ಕಾಲಿನ ಹಾಗೂ ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಶರರಾದ ಶರತ್ ಕೃಷ್ಣ ಪಡುವೆಟ್ನಾಯರು ವಿತರಿಸಿದರು.

ಈ ಸಂದರ್ಭ ತಾಲೂಕು ಯೋಜನಾಧಿಕಾರಿಯಾದ ಸುರೇಂದ್ರ, ರತ್ನಮಾನಸದ ಪ್ರಬಂಧಕರಾದ ಯತೀಶ್, ಜನಜಾಗ್ರತಿ ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ, ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಸೇವಾ ಪ್ರತಿನಿಧಿ ಪ್ರೇಮಾರವರು ಉಪಸ್ಥಿತರಿದ್ದರು.

,

Related posts

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳು ಕೂಟ ಇಸ್ರೇಲ್ ಸಹಕಾರದಲ್ಲಿ ಸುರೇಂದ್ರ ಬಲ್ಯಾಯಕೋಡಿರಿಗೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ದ ಜಾಗೃತಿ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya
error: Content is protected !!