22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಸೇಸಪ್ಪ ದೇವಾಡಿಗರವರಿಗೆ ಕಾಲಿನ ಹಾಗೂ ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಶರರಾದ ಶರತ್ ಕೃಷ್ಣ ಪಡುವೆಟ್ನಾಯರು ವಿತರಿಸಿದರು.

ಈ ಸಂದರ್ಭ ತಾಲೂಕು ಯೋಜನಾಧಿಕಾರಿಯಾದ ಸುರೇಂದ್ರ, ರತ್ನಮಾನಸದ ಪ್ರಬಂಧಕರಾದ ಯತೀಶ್, ಜನಜಾಗ್ರತಿ ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ, ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಸೇವಾ ಪ್ರತಿನಿಧಿ ಪ್ರೇಮಾರವರು ಉಪಸ್ಥಿತರಿದ್ದರು.

,

Related posts

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮಡಂತ್ಯರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya
error: Content is protected !!